ಇಂದಿನಿಂದ ವಚನ ದರ್ಶನ ಪ್ರವಚನ ಪ್ರಾರಂಭ

ಬಸವ ಮೀಡಿಯಾ
ಬಸವ ಮೀಡಿಯಾ

ಭಾಲ್ಕಿ:

ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದ್ದೇವರ ೧೩೬ ನೆಯ ಜಯಂತ್ಯುತ್ಸವದ ಅಂಗವಾಗಿ ಪೂಜ್ಯ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರ ಮಾರ್ಗದರ್ಶನದಲ್ಲಿ ಪೂಜ್ಯ ಪ್ರಭುಲಿಂಗ ಸ್ವಾಮಿಗಳು ಅವರಿಂದ ಡಿ. ೧೪ರಿಂದ ೨೧ರವರಗೆ ಪ್ರತಿದಿನ ಸಾಯಂಕಾಲ ೫-೩೦ ಗಂಟೆಗೆ ಭಾಲ್ಕಿಯ ಶ್ರೀ ಚನ್ನಬಸವಾಶ್ರಮದಲ್ಲಿ ‘ವಚನ ದರ್ಶನ’ಪ್ರವಚನ ನಡೆಯಲಿದೆ.

ಎಲ್ಲ ಬಸವಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಪ್ರವಚನ ಆಲಿಸಲು ತಿಳಿಸಲಾಗಿದೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/H81yNL3dGRcHb7EBxL5oqr

Share This Article
Leave a comment

Leave a Reply

Your email address will not be published. Required fields are marked *