Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಕಲ್ಯಾಣದಲ್ಲಿ ‘ವಚನ ಮಂಟಪ’ ಮಾಸಿಕ ಚಿಂತನ-ಮಂಥನ ಕಾರ್ಯಕ್ರಮ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಕಲ್ಯಾಣದಲ್ಲಿ ‘ವಚನ ಮಂಟಪ’ ಮಾಸಿಕ ಚಿಂತನ-ಮಂಥನ ಕಾರ್ಯಕ್ರಮ
ಗ್ಯಾ ಲರಿ

ಕಲ್ಯಾಣದಲ್ಲಿ ‘ವಚನ ಮಂಟಪ’ ಮಾಸಿಕ ಚಿಂತನ-ಮಂಥನ ಕಾರ್ಯಕ್ರಮ

ಬಸವ ಮೀಡಿಯಾ
ಬಸವ ಮೀಡಿಯಾ Published March 31, 2025
Share
List of Images 1/6
beldala sharanaru
vachana mantapa (1)
vachana mantapa (2)
vachana mantapa (3)
vachana mantapa (4)
vachana mantapa (5)
SHARE

ಬೀದರ

ಹನ್ನೆರಡನೆಯ ಶತಮಾನದಲ್ಲಿ ಬಸವಕಲ್ಯಾಣದಲ್ಲಿ ಭೌತಿಕ ಅನುಭವ ಮಂಟಪ ಇತ್ತು ಎಂದು ಕೌಠಾ(ಬಿ) ಬಸವ ಯೋಗಾಶ್ರಮದ ಬೆಲ್ದಾಳ ಸಿದ್ಧರಾಮ ಶರಣರು ನುಡಿದರು.

ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಶನಿವಾರ ನಡೆದ ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ‘ವಚನ ಮಂಟಪ’ ಮಾಸಿಕ ಚಿಂತನ-ಮಂಥನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ‘ವಚನಗಳಲ್ಲಿ ಅನುಭವ ಮಂಟಪದ ಐತಿಹಾಸಿಕತೆ’ ಕುರಿತು ಅವರು ಮಾತನಾಡಿದರು.

ಭೌತಿಕ ಅನುಭವ ಮಂಟಪವೇ ಇರಲಿಲ್ಲ. ವಚನಗಳಲ್ಲಿ ಎಲ್ಲೂ ಅನುಭವ ಮಂಟಪದ ಪ್ರಸ್ತಾಪವಿಲ್ಲ ಎಂದು ಚಿಂತಕಿ ವೀಣಾ ಬನ್ನಂಜೆ ಇತ್ತೀಚಿಗೆ ನೀಡಿರುವ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ_
https://chat.whatsapp.com/FEOgQepEXSP8R5OtHvcD7O

Share This Article
Twitter Email Copy Link Print
Previous Article ಬನ್ನಂಜೆ ಹೇಳಿಕೆ ತಪ್ಪು, ಕಲ್ಯಾಣದಲ್ಲಿ ಭೌತಿಕ ಅನುಭವ ಮಂಟಪವಿತ್ತು: ಬೆಲ್ದಾಳ ಶರಣರು
Next Article ದೂಳುಹಿಡಿದು ಮಾಸುತ್ತಿರುವ ಬಸವ ಪುತ್ತಳಿ ನೋವಿನ ಸಂಗತಿ: ಸಿದ್ದಗಂಗಾ ಶ್ರೀ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆ

By ಕೆ. ಎಂ. ಸತೀಶ್ ಗೌಡ, ಶಿವಮೊಗ್ಗ August 19, 2026
ಸುದ್ದಿ

ಕೊಲ್ಹಾಪುರದಲ್ಲಿ ಲಿಂಗಾಯತ ಸಮಾಜದ ಬೃಹತ್ ಪ್ರತಿಭಟನೆ

By ಶಿವಾನಂದ ಗೋಗಾವ, ಸೊಲ್ಲಾಪುರ August 18, 2026
ಶರಣ ಚರಿತ್ರೆ

ಲಿಂಗಾಯತರಲ್ಲಿ ಜಾತೀಯತೆ ಮತ್ತೆ ಹುಟ್ಟಿದ್ದು ಹೇಗೆ?

By ಪ್ರೊ ಎಂ ಎಂ ಕಲಬುರ್ಗಿ August 22, 2026
ಸುದ್ದಿ

‘40,000 ಕೃತಿ ಓದಿ ಅತ್ಯಮೂಲ್ಯ ಕೃತಿ ರಚಿಸಿದ ನಿಜಗುಣ ಶಿವಯೋಗಿಗಳು’

By ಬಸವ ಮೀಡಿಯಾ August 22, 2026
ಶರಣ ಚರಿತ್ರೆ

ಲಿಂಗಾಯತರಲ್ಲಿ ಮತಾಂತರ

By ಪ್ರೊ ಎಂ ಎಂ ಕಲಬುರ್ಗಿ August 20, 2026
Previous Next

You Might Also Like

ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital