Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಹುಕ್ಕೇರಿ ತಾಲೂಕಿನ ಕಲ್ಯಾಣ ಹೆಬ್ಬಾಳದಲ್ಲಿ ವಚನ ಪಲ್ಲಕ್ಕಿ ಉತ್ಸವ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಹುಕ್ಕೇರಿ ತಾಲೂಕಿನ ಕಲ್ಯಾಣ ಹೆಬ್ಬಾಳದಲ್ಲಿ ವಚನ ಪಲ್ಲಕ್ಕಿ ಉತ್ಸವ
ಗ್ಯಾ ಲರಿ

ಹುಕ್ಕೇರಿ ತಾಲೂಕಿನ ಕಲ್ಯಾಣ ಹೆಬ್ಬಾಳದಲ್ಲಿ ವಚನ ಪಲ್ಲಕ್ಕಿ ಉತ್ಸವ

ಬಸವ ಮೀಡಿಯಾ
ಬಸವ ಮೀಡಿಯಾ Published September 7, 2024
Share
List of Images 1/7
2
8
6
5
4
b
a
SHARE

ಹುಕ್ಕೇರಿ ತಾಲೂಕಿನ ಕಲ್ಯಾಣ ಹೆಬ್ಬಾಳದಲ್ಲಿ ಶ್ರಾವಣ ಮಾಸದ ಪ್ರಭುಲಿಂಗ ಲೀಲೆ ಪ್ರವಚನದ ಮಂಗಲೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು.

ಮಂಗಲೋತ್ಸವದ ಅಂಗವಾಗಿ ವಚನ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಶರಣೆಯರು ವಚನ ಕಟ್ಟು ತಲೆಯ ಮೇಲೆ ಹೊತ್ತು ಸಾಗಿದರು. ಅನೇಕ ಶರಣರು ಮೆರವಣಿಗೆಯುದ್ದಕ್ಕೂ ವಚನಗಳ ವಡಪು ಹೇಳಿದ್ದು ವಿಶೇಷವಾಗಿತ್ತು.

Share This Article
Twitter Email Copy Link Print
Previous Article ಇಳಕಲ್ಲಿನಲ್ಲಿ 32 ಗಂಟೆಗಳ ಕಾಲ ನಡೆದ ವಚನ ತಾಡೋಲೆಗಳ ಪಲ್ಲಕ್ಕಿ ಮೆರವಣಿಗೆ
Next Article ವಿಜಯಪುರದಲ್ಲಿ ಗಣೇಶ ಪೂಜೆ ಬದಲು ಇಷ್ಟಲಿಂಗ ಪೂಜೆ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಜತ್ತ ಬಂದ್, ಸಾಂಗ್ಲಿಯಲ್ಲಿ ಲಿಂಗಾಯತ ಧರ್ಮ ಮಾನ್ಯತೆಗೆ ಅಮರಣ ಉಪವಾಸ

By ಬಸವ ಮೀಡಿಯಾ April 17, 2026
ಚಾವಡಿ

ವಿಜಯೇಂದ್ರ, ಯತ್ನಾಳರಲ್ಲಿ ಪಕ್ಷ ಮುನ್ನಡೆಸುವ ಗುಣಗಳಿಲ್ಲ – ಭಾಗ 1

By ಡಾ. ರಾಜಶೇಖರ ಹತಗುಂದಿ April 18, 2026
ಇಂದು

ಬಸವ ಪುತ್ಥಳಿಗೆ ಶಂಕುಸ್ಥಾಪನೆ, ಬೆಲ್ದಾಳ ಶರಣರಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

By ಬಸವ ಮೀಡಿಯಾ April 20, 2026
ಅರಿವು

ಬಸವ ಜಯಂತಿ ಆರಂಭಿಸಿದ ಕರ್ನಾಟಕದ ಗಾಂಧಿ

By ಡಾ. ಸತೀಶ ಕೆ. ಇಟಗಿ, ಮುದ್ದೇಬಿಹಾಳ April 17, 2026
ಚರ್ಚೆ

ಬಸವ ಜಯಂತಿ ಕರಪತ್ರದಲ್ಲಿ ರೇಣುಕಾ ಚಿತ್ರ: ಬಸವ ಸಂಘಟನೆಗಳ ಉಗ್ರ ಖಂಡನೆ

By ಬಸವರಾಜ ಕುರಗೋಡ, ರಾಯಚೂರು ರವೀಂದ್ರ ಹೊನವಾಡ April 19, 2026
Previous Next

You Might Also Like

ಗ್ಯಾ ಲರಿ

ಬಸವ ಜಯಂತಿ: ಭಾಲ್ಕಿ ರ‍್ಯಾಲಿಯಲ್ಲಿ ನೂರಾರು ಬೈಕ್, ಕಾರುಗಳು

ಭಾಲ್ಕಿ : ಪಟ್ಟಣದ ಚನ್ನಬಸವಾಶ್ರಮದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ, ಡಾ. ಚನ್ನಬಸವ ಪಟ್ಟದೇವರ 27ನೇ ಸ್ಮರಣೋತ್ಸವ ಹಾಗೂ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ…

0 Min Read
ಗ್ಯಾ ಲರಿ

ದೆಹಲಿ, ಲಂಡನ್ ಸಂಸತ್ ಬಳಿ ಬಸವ ಜಯಂತಿಯ ಸಂಭ್ರಮ

ನವದೆಹಲಿ/ಲಂಡನ್ 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದ ವಿಶ್ವಗುರು ಬಸವಣ್ಣನವರ ಜನ್ಮದಿನವನ್ನು ಭಾರತ ಮತ್ತು ಬ್ರಿಟನ್ ಸಂಸತ್ ಭವನದ ಬಳಿ ಸೋಮವಾರ ಆಚರಿಸಲಾಯಿತು.…

0 Min Read
ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital