ವಚನಾನಂದ ಸ್ವಾಮೀಜಿ ವಿಚಾರಣೆ ಮುಂದೂಡಿಕೆ

ಬಸವ ಮೀಡಿಯಾ
ಬಸವ ಮೀಡಿಯಾ

ಹರಿಹರ

ತನಿಖಾಧಿಕಾರಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣ ಆರೋಪ ಹೊತ್ತಿರುವ ಹರಿಹರ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಅವರ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.

ವಚನಾನಂದ ಸ್ವಾಮೀಜಿ ಸೋಮವಾರ ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾಗಬೇಕಾಗಿತ್ತು.‌

ತನಿಖಾಧಿಕಾರಿ ಹರಿಹರ ಗ್ರಾಮಾಂತರ ಪಿಐ ಸುರೇಶ್ ಸಗರಿ ಅವರು ಬೇರೆ ಪ್ರಕರಣ ಸಂಬಂಧ ಕೇಂದ್ರ ಸ್ಥಾನದಿಂದ ಹೊರ ಹೋಗಿರುವ ಕಾರಣ ವಿಚಾರಣೆ ಮುಂದೂಡಿಕೆಯಾಗಿದೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/Ky8rMVgQct2AZDAbXDYq2U

Share This Article
Leave a comment

Leave a Reply

Your email address will not be published. Required fields are marked *