Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ಸ್ವಗ್ರಾಮದಲ್ಲಿ ಶರಣ ವೀರಭದ್ರಪ್ಪ ಅವರಿಗೆ ಅಭಿಮಾನಿಗಳಿಂದ ನುಡಿ ನಮನ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ಸ್ವಗ್ರಾಮದಲ್ಲಿ ಶರಣ ವೀರಭದ್ರಪ್ಪ ಅವರಿಗೆ ಅಭಿಮಾನಿಗಳಿಂದ ನುಡಿ ನಮನ
ಗ್ಯಾ ಲರಿ

ಸ್ವಗ್ರಾಮದಲ್ಲಿ ಶರಣ ವೀರಭದ್ರಪ್ಪ ಅವರಿಗೆ ಅಭಿಮಾನಿಗಳಿಂದ ನುಡಿ ನಮನ

ಬಸವ ಮೀಡಿಯಾ
ಬಸವ ಮೀಡಿಯಾ Published November 4, 2024
Share
List of Images 1/8
veerabhadarappa kurakundi (1)
veerabhadarappa kurakundi (2)
veerabhadarappa kurakundi (3)
veerabhadarappa kurakundi (4)
veerabhadarappa kurakundi (5)
veerabhadarappa kurakundi (6)
veerabhadarappa kurakundi (7)
veerabhadarappa kurakundi (8)
SHARE

ಕುರಕುಂದಿ

ಕುರಕುಂದಿ ಗ್ರಾಮದಲ್ಲಿ ನುಡಿನಮನ ಸಮಾರಂಭ ಸೋಮವಾರ ಮಧ್ಯಾಹ್ನ ನಡೆಯಿತು.

ಬಸವಬಳ್ಳಿಯ ಶರಣರು, ಲಿಂಗಜಂಗಮರು, ಶಿವಯೋಗಿಗಳು ವೀರಭದ್ರಪ್ಪ ಅವರ ಅಪಾರವಾದ ಬಸವಸೇವೆಯನ್ನು ನೆನೆದು ಮಾತನಾಡಿ ನುಡಿನಮನ ಸಲ್ಲಿಸಿದರು.

ರಾಜೇಶ ಸಸಿಮಠ ಕೊಪ್ಪಳ, ಗಡಿಹಳ್ಳಿ ಶರಣಮ್ಮ ಸೋಮಸಾಗರ, ರಾಜಶೇಖರ ನಾರನಾಳ ಗಂಗಾವತಿ, ಶಿಲ್ಪಾ ನಾರನಾಳ ಹಟ್ಟಿ, ತಿಮ್ಮನಗೌಡ ತಿಲಕರಾಗಿ ಸಿಂಧನೂರು, ಲಿಂಗರಾಜ ಚಾವಳ್ಳಿ ಮೈಸೂರು, ವೀರಭದ್ರಗೌಡ ಅಮರಾಪುರ ಸಿಂಧನೂರು, ನಿರುಪಾದಿ ವಕೀಲರು ಸಿಂಧನೂರು, ಮಲ್ಲಣ್ಣ ಲಿಂಗಸ್ಗೂರು, ಅಶೋಕ ಬರಗುಂಡಿ ಗದಗ, ರವಿ ಯಡಹಳ್ಳಿ ಜಮಖಂಡಿ, ಶರಣಪ್ಪ ವಕೀಲರು ಕುಷ್ಟಗಿ ಮಾತನಾಡಿದರು.

ನಾಡಿನ ಮೂಲೆ ಮೂಲೆಯಿಂದ ಬಸವಭಕ್ತರು, ಬಸವಾಭಿಮಾನಿಗಳು, ಶರಣ, ಶರಣೆಯರು, ಕುರಕುಂದಿಯವರ ಪ್ರಭಾವಕ್ಕೆ ಒಳಗಾದವರು ಸಾವಿರಾರು ಸಂಖ್ಯೆಯಲ್ಲಿ ಗ್ರಾಮದಲ್ಲಿ ಸೇರಿದ್ದಾರೆ. ಲಿಂಗೈಕ್ಯ ಶರಣರ ಅಂತಿಮ ದರ್ಶನ ಪಡೆಯುತ್ತಿದ್ದಾರೆ, ಅಂತಿಮ ಕ್ರಿಯೆಗಳಲ್ಲಿ ಫಾಲ್ಗೊಳ್ಳುತ್ತಿದ್ದಾರೆ.

Share This Article
Twitter Email Copy Link Print
Previous Article ಶರಣರ ಅಂತಿಮ ದರ್ಶನಕ್ಕೆ ಸಿಂಧನೂರಿನಲ್ಲಿ ಜನಸಾಗರ
Next Article ನಾಡಿನ ಪ್ರಮುಖ ಗುರುಗಳಿಂದ ಲಿಂಗೈಕ್ಯ ಶರಣರಿಗೆ ಭಾವಪೂರ್ಣ ಶ್ರದ್ಧಾಂಜಲಿ
1 Comment
  • DR SANGAMESH KALAHAL says:
    November 4, 2024 at 4:40 pm

    ಭಾವಚಿತ್ರಗಳ ಸಹಿತ ವರದಿ ಚೆನ್ನಾಗಿ ಮಾಡಿದ್ದೀರಿ. ಅಪರೂಪದ ಅಪ್ರತಿಮ ವ್ಯಕ್ತಿಗಳ ನೆನಹು ಇಂತಹ ವರದಿಗಳಿಂದ ಶಾಶ್ವತ.
    🎉💐🎉💐🙏

    Reply

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಜಾತಿಗಣತಿಯಲ್ಲಿ ಲಿಂಗಾಯತ ‘ಅಥವಾ’ ವೀರಶೈವ ಬರೆಸಿ: ವೀರಶೈವ ಮಹಾಸಭಾ

By ಬಸವ ಮೀಡಿಯಾ August 23, 2025
ಅರಿವು

ಬಸವಕಲ್ಯಾಣದಲ್ಲಿ ದಸರಾ ದರ್ಬಾರ್: ಇದು ಲಿಂಗಾಯತರ ಮೇಲಿನ ಸೇಡಿನ ನಡೆ

By ಡಾ. ಮೀನಾಕ್ಷಿ ಬಾಳಿ August 24, 2025
ಚರ್ಚೆ

ಸನಾತನ ಸಂಸ್ಕೃತಿಯ ಭಕ್ತಿಯಿಂದ ಶರಣರನ್ನು ಮುಕ್ತಿಗೊಳಿಸಿ

By ಡಾ. ರಾಜಶೇಖರ ನಾರನಾಳ August 22, 2025
ಇಂದು

ಅಮೇರಿಕಾದಲ್ಲಿ ಶುರುವಾಗುತ್ತಿರುವ ವಚನ ಶಾಲೆಗೆ ಭಾರಿ ಪ್ರತಿಕ್ರಿಯೆ 

By ಬಸವ ಮೀಡಿಯಾ August 26, 2025
ಚರ್ಚೆ

ಬಸವ ಮೀಡಿಯಾ ಬೆಳೆಸಲು ಒಂದು ಲಕ್ಷ ನೀಡಿದ ಗೊರುಚ

By ಬಸವ ಮೀಡಿಯಾ August 25, 2025
Previous Next

You Might Also Like

ಗ್ಯಾ ಲರಿ

ಹುನಗುಂದದಲ್ಲಿ ವಿಜಯಮಹಾಂತೇಶ್ವರ ಶಿಲಾ ಮಂಟಪ ಉದ್ಘಾಟನೆ

ಹುನಗುಂದ ನಗರದಲ್ಲಿ ವಿಜಯ ಮಹಾಂತ ಶಿವಯೋಗಿಗಳ ಪುರಾಣ ಮಂಗಲ ಮತ್ತು ಒಂದು ಕೋಟಿ ರೂಪಾಯಿ ಹಣದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ವಿಜಯಮಹಾಂತೇಶ್ವರ ಶಿಲಾ ಮಂಟಪವನ್ನು ಶುಕ್ರವಾರ ಉದ್ಘಾಟಿಸಲಾಯಿತು.…

0 Min Read
ಗ್ಯಾ ಲರಿಚರ್ಚೆ

ನೂರಾರು ಜನರ ಸೆಳೆದ ಬಸವ ಮೀಡಿಯಾ ವರ್ಷದ ಸಂಭ್ರಮ (ಚಿತ್ರಗಳಲ್ಲಿ)

ಬೆಂಗಳೂರು ಹಲವಾರು ಗಣ್ಯರು ಸೇರಿದಂತೆ ನೂರಾರು ಜನರು ನಗರದ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ಭಾನುವಾರ ನಡೆದ ಬಸವ ಸಂಜೆ ಕಾರ್ಯಕ್ರಮದಲ್ಲಿ ಬಾಗಿಯಾದರು. ಬಸವ ಮೀಡಿಯಾ ವರ್ಷ ಪೂರೈಸುತ್ತಿರುವ…

1 Min Read
ಗ್ಯಾ ಲರಿ

ಶರಣ ಸಂಸ್ಥಾನದ 8ನೇ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪ ಲಿಂಗೈಕ್ಯ

ಕಲಬುರಗಿ ಕಲ್ಯಾಣ ನಾಡಿನ ಪ್ರಸಿದ್ಧ ಮಹಾದಾಸೋಹಿ, ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಡಾ.ಶರಣಬಸವಪ್ಪ ಅಪ್ಪ (90) ಅವರು ಗುರುವಾರ ಸಂಜೆ ನಿಧನರಾದರು. ಬಸವ ಮೀಡಿಯಾ ವಾಟ್ಸ್…

0 Min Read
ಗ್ಯಾ ಲರಿ

ಹಂಪಿಯಲ್ಲಿ ಸಂಭ್ರಮದಿಂದ ನಡೆದ ಬಸವಣ್ಣನವರ ಸಂಸ್ಮರಣಾ ಕಾರ್ಯಕ್ರಮ

ಹಂಪಿ ಲಿಂಗಾಯತ ಧರ್ಮ ಪುನರುತ್ಥಾನ ಕೇಂದ್ರ, ವಿಶ್ವವಿಖ್ಯಾತ ಹಂಪಿ ಕ್ಷೇತ್ರದ ನಾಗೇನಹಳ್ಳಿ ಧರ್ಮಗುಡ್ಡದಲ್ಲಿ, ವಿಶ್ವಗುರು ಬಸವಣ್ಣನವರ ಸಂಸ್ಮರಣಾ ಕಾರ್ಯಕ್ರಮ ರವಿವಾರ ಅರ್ಥಪೂರ್ಣವಾಗಿ ನಡೆಯಿತು.

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital