Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಸ್ವಗ್ರಾಮದಲ್ಲಿ ಶರಣ ವೀರಭದ್ರಪ್ಪ ಅವರಿಗೆ ಅಭಿಮಾನಿಗಳಿಂದ ನುಡಿ ನಮನ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಸ್ವಗ್ರಾಮದಲ್ಲಿ ಶರಣ ವೀರಭದ್ರಪ್ಪ ಅವರಿಗೆ ಅಭಿಮಾನಿಗಳಿಂದ ನುಡಿ ನಮನ
ಗ್ಯಾ ಲರಿ

ಸ್ವಗ್ರಾಮದಲ್ಲಿ ಶರಣ ವೀರಭದ್ರಪ್ಪ ಅವರಿಗೆ ಅಭಿಮಾನಿಗಳಿಂದ ನುಡಿ ನಮನ

ಬಸವ ಮೀಡಿಯಾ
ಬಸವ ಮೀಡಿಯಾ Published November 4, 2024
Share
List of Images 1/8
veerabhadarappa kurakundi (1)
veerabhadarappa kurakundi (2)
veerabhadarappa kurakundi (3)
veerabhadarappa kurakundi (4)
veerabhadarappa kurakundi (5)
veerabhadarappa kurakundi (6)
veerabhadarappa kurakundi (7)
veerabhadarappa kurakundi (8)
SHARE

ಕುರಕುಂದಿ

ಕುರಕುಂದಿ ಗ್ರಾಮದಲ್ಲಿ ನುಡಿನಮನ ಸಮಾರಂಭ ಸೋಮವಾರ ಮಧ್ಯಾಹ್ನ ನಡೆಯಿತು.

ಬಸವಬಳ್ಳಿಯ ಶರಣರು, ಲಿಂಗಜಂಗಮರು, ಶಿವಯೋಗಿಗಳು ವೀರಭದ್ರಪ್ಪ ಅವರ ಅಪಾರವಾದ ಬಸವಸೇವೆಯನ್ನು ನೆನೆದು ಮಾತನಾಡಿ ನುಡಿನಮನ ಸಲ್ಲಿಸಿದರು.

ರಾಜೇಶ ಸಸಿಮಠ ಕೊಪ್ಪಳ, ಗಡಿಹಳ್ಳಿ ಶರಣಮ್ಮ ಸೋಮಸಾಗರ, ರಾಜಶೇಖರ ನಾರನಾಳ ಗಂಗಾವತಿ, ಶಿಲ್ಪಾ ನಾರನಾಳ ಹಟ್ಟಿ, ತಿಮ್ಮನಗೌಡ ತಿಲಕರಾಗಿ ಸಿಂಧನೂರು, ಲಿಂಗರಾಜ ಚಾವಳ್ಳಿ ಮೈಸೂರು, ವೀರಭದ್ರಗೌಡ ಅಮರಾಪುರ ಸಿಂಧನೂರು, ನಿರುಪಾದಿ ವಕೀಲರು ಸಿಂಧನೂರು, ಮಲ್ಲಣ್ಣ ಲಿಂಗಸ್ಗೂರು, ಅಶೋಕ ಬರಗುಂಡಿ ಗದಗ, ರವಿ ಯಡಹಳ್ಳಿ ಜಮಖಂಡಿ, ಶರಣಪ್ಪ ವಕೀಲರು ಕುಷ್ಟಗಿ ಮಾತನಾಡಿದರು.

ನಾಡಿನ ಮೂಲೆ ಮೂಲೆಯಿಂದ ಬಸವಭಕ್ತರು, ಬಸವಾಭಿಮಾನಿಗಳು, ಶರಣ, ಶರಣೆಯರು, ಕುರಕುಂದಿಯವರ ಪ್ರಭಾವಕ್ಕೆ ಒಳಗಾದವರು ಸಾವಿರಾರು ಸಂಖ್ಯೆಯಲ್ಲಿ ಗ್ರಾಮದಲ್ಲಿ ಸೇರಿದ್ದಾರೆ. ಲಿಂಗೈಕ್ಯ ಶರಣರ ಅಂತಿಮ ದರ್ಶನ ಪಡೆಯುತ್ತಿದ್ದಾರೆ, ಅಂತಿಮ ಕ್ರಿಯೆಗಳಲ್ಲಿ ಫಾಲ್ಗೊಳ್ಳುತ್ತಿದ್ದಾರೆ.

Share This Article
Twitter Email Copy Link Print
Previous Article ಶರಣರ ಅಂತಿಮ ದರ್ಶನಕ್ಕೆ ಸಿಂಧನೂರಿನಲ್ಲಿ ಜನಸಾಗರ
Next Article ನಾಡಿನ ಪ್ರಮುಖ ಗುರುಗಳಿಂದ ಲಿಂಗೈಕ್ಯ ಶರಣರಿಗೆ ಭಾವಪೂರ್ಣ ಶ್ರದ್ಧಾಂಜಲಿ
1 Comment
  • DR SANGAMESH KALAHAL says:
    November 4, 2024 at 4:40 pm

    ಭಾವಚಿತ್ರಗಳ ಸಹಿತ ವರದಿ ಚೆನ್ನಾಗಿ ಮಾಡಿದ್ದೀರಿ. ಅಪರೂಪದ ಅಪ್ರತಿಮ ವ್ಯಕ್ತಿಗಳ ನೆನಹು ಇಂತಹ ವರದಿಗಳಿಂದ ಶಾಶ್ವತ.
    🎉💐🎉💐🙏

    Reply

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಲಿಂಗಾಯತ ಗಾಣಿಗರು 2ಎ ಮೀಸಲಾತಿಗೆ ಅರ್ಹರು: ಮಹತ್ವದ ಹೈಕೋರ್ಟ್ ತೀರ್ಪು

By ಬಸವ ಮೀಡಿಯಾ February 20, 2026
ಸುದ್ದಿ

ಕನ್ನೇರಿ ಸ್ವಾಮಿ ಪ್ರವೇಶ ನಿಷೇಧಿಸಲು ಬಳ್ಳಾರಿ ಜಿಲ್ಲಾಧಿಕಾರಿಗೆ ಆಗ್ರಹ

By ಬಸವ ಮೀಡಿಯಾ February 20, 2026
ಸುದ್ದಿ

ಅಂತರ್ಜಾತಿ ದಂಪತಿ ರಕ್ಷಣೆಗೆ ಜಿಲ್ಲೆಗಳಲ್ಲಿ ‘ಇವ ನಮ್ಮವ ವೇದಿಕೆ’ ರಚಿಸಲು ಚಿಂತನೆ

By ಬಸವ ಮೀಡಿಯಾ February 23, 2026
ಇಂದು

ಬಸವ ಸಂಘಟನೆಗಳು ಬಲಿಷ್ಠವಾದರೆ ಹೊಸ ರಾಜಕೀಯ ಪಕ್ಷವನ್ನೇ ಕಟ್ಟಬಹುದು

By ಕುಮಾರಣ್ಣ ಪಾಟೀಲ್ February 25, 2026
ಸುದ್ದಿ

ವಚನಗಳಿಗೆ ಕಾನೂನಿನ ಬಲ ನೀಡಲು ಸರ್ಕಾರದ ಚಿಂತನೆ: ಎಚ್.ಕೆ. ಪಾಟೀಲ

By ಬಸವ ಮೀಡಿಯಾ February 22, 2026
Previous Next

You Might Also Like

ಗ್ಯಾ ಲರಿ

ಹೊಸಪೇಟೆ ರುದ್ರಭೂಮಿಯಲ್ಲಿ ಅರಿವಿನ ಶಿವರಾತ್ರಿ

ಇಷ್ಟಲಿಂಗ ಅಧ್ಯಯನ ಕೇಂದ್ರ ಮತ್ತು ಜಾಗತಿಕ ಲಿಂಗಾಯತ ಮಹಾಸಭಾ ವಿಜಯನಗರ ಜಿಲ್ಲಾ ಘಟಕದ ಸಹಯೋಗದಲ್ಲಿ ಇಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ವೈಶಿಷ್ಟಪೂರ್ಣವಾಗಿ ಶಿವರಾತ್ರಿ ಆಚರಿಸಲಾಯಿತು. ಬಸವ ಮೀಡಿಯಾ Facebook…

0 Min Read
ಗ್ಯಾ ಲರಿ

ಅರಮನೆ ಮೈದಾನದಲ್ಲಿ ಭೀಮಣ್ಣ ಖಂಡ್ರೆಗೆ ನುಡಿ ನಮನ

ಬೆಂಗಳೂರು ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ನಗರದ ಅರಮನೆ ಮೈದಾನದಲ್ಲಿ ಶನಿವಾರ ‘ಲೋಕನಾಯಕ ಲಿಂಗೈಕ್ಯ ಡಾ.ಭೀಮಣ್ಣ ಖಂಡ್ರೆ-ನುಡಿ ನಮನ’ ಕಾರ್ಯಕ್ರಮದಲ್ಲಿಆಯೋಜಿಸಿದ್ದವು. ಬಸವ…

0 Min Read
ಗ್ಯಾ ಲರಿ

‘ಬಸವತತ್ವ ಬಿತ್ತಿ ಸಮಾಜಕ್ಕೆ ಮಾದರಿಯಾದ ಬಸವರಾಜ ಯಡಹಳ್ಳಿ’

ಜಮಖಂಡಿ ಫೆಬ್ರವರಿ 1ರಂದು ಜಮಖಂಡಿ ತಾಲೂಕಿನ ಬಸವ ಭವನದಲ್ಲಿ  'ಸದುವಿನಯಿ' ಗ್ರಂಥಾವಲೋಕನ ಮತ್ತು ಅಭಿನಂಧನಾ ಗ್ರಂಥ ಲೋಕಾರ್ಪಣೆಯ ಕಾರ್ಯಕ್ರಮ ಜರುಗಿತು. ಬಸವ ಮೀಡಿಯಾ Facebook ಪುಟ ಸೇರಲು…

0 Min Read
ಗ್ಯಾ ಲರಿ

ಹುಣ್ಣಿಮೆ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಮಾಚಿದೇವರ ಜಯಂತಿ

ಹೊಸಪೇಟೆ: ಇಷ್ಟಲಿಂಗ ಅಧ್ಯಯನ ಕೇಂದ್ರದಲ್ಲಿ ಭಾನುವಾರ ಚನ್ನ ಹುಣ್ಣಿಮೆಯ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಧ್ಯಾನ ಮತ್ತು ವೀರಗಂಟೆ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಿತು. ಪ್ರಾಧ್ಯಾಪಕ ಮತ್ತು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital