ವೀರಣ್ಣ ರಾಜೂರ ಅವರಿಗೆ ಬಸವಶ್ರೀ ಪ್ರಶಸ್ತಿ

ಬಸವ ಮೀಡಿಯಾ
ಬಸವ ಮೀಡಿಯಾ

ಧಾರವಾಡ

ಕರ್ನಾಟಕ ವಿಶ್ವ ವಿದ್ಯಾಲಯದ ಬಸವೇಶ್ವರ ಪೀಠದ ಬಸವಶ್ರೀ ಪ್ರಶಸ್ತಿಗೆ ಎಂ.ಎಂ.ಕಲಬುರ್ಗಿ ಟ್ರಸ್ಟ್‌ ಅಧ್ಯಕ್ಷ ಪ‍್ರೊ.ವೀರಣ್ಣ ರಾಜೂರ ಆಯ್ಕೆ ಆಗಿದ್ದಾರೆ. ಪ್ರಶಸ್ತಿಯು ₹ 25 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ.

ಮೇ 9ರಂದು ಕರ್ನಾಟಕ ವಿವಿಯಲ್ಲಿ ನಡೆಯುವ ಬಸವ ಜಯಂತ್ಯುತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪೀಠದ ಸಂಯೋಜಕ ಪ್ರೊ.ನಿಜಲಿಂಗಪ್ಪ ಮಟ್ಟಿಹಾಳ ತಿಳಿಸಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/KEa0QcMUeol3Lxo87TDFPa

Share This Article
Leave a comment

Leave a Reply

Your email address will not be published. Required fields are marked *